ಬ್ರೇಕಿಂಗ್ ನ್ಯೂಸ್
07-03-21 03:02 pm Headline Karnataka News Network ಕರ್ನಾಟಕ
ದಾವಣಗೆರೆ,ಮಾ.7: ಡಿಜಿಟಲ್ ಯುಗ ಹಾಗೂ ಡಿಮಾನಿಟೀಷನ್ ಕಾಲದಲ್ಲಿ ಹೊಸಾ ಹೊಸಾ ನೋಟುಗಳು ಬರ್ತಾ ಇದ್ದು, ಹಳೇಯ ನೋಟುಗಳು ಕಣ್ಮರೆಯಾಗುತ್ತಿದೆ. ಇಂದಿನ ಕಾಲದ ಮಕ್ಕಳಿಗೆ ಹಳೆಯ ನೋಟು, ನಾಣ್ಯಗಳ ಪರಿಚಯವೇ ಇಲ್ಲದಂತಾಗಿದೆ. ಅಂತಹ ಮಕ್ಕಳಿಗೆ ರಾಜರ ಕಾಲದ ನ್ಯಾಣ್ಯಗಳಿಂದ ಹಿಡಿದು 150 ಕ್ಕೂ ಹೆಚ್ಚು ದೇಶಗಳ ನೋಟುಗಳನ್ನ ಪ್ರದರ್ಶನದ ಮೂಲಕ ಪರಿಚಯಿಸಲಾಯಿತು.

ನಾಣ್ಯ ಹಾಗೂ ನೋಟುಗಳ ಪ್ರದರ್ಶನ
ದಾವಣಗೆರೆಯ ಎಂಸಿಸಿಬಿ ಬ್ಲಾಕ್ನಲ್ಲಿರುವ ಸಮುದಾಯ ಭವನದಲ್ಲಿ, ರೋಟರಿ ಕ್ಲಬ್ ವತಿಯಿಂದ ಹಳೆಯ ನೋಟು ಹಾಗೂ ನಾಣ್ಯಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಈರಪ್ಪ ಜಿ ಪರಮಶೆಟ್ಟಿ ಎನ್ನುವರು ಸಂಗ್ರಹಿಸಿದ್ದ ನಾಣ್ಯ ಹಾಗೂ ನೋಟುಗಳ ಪ್ರದರ್ಶನ ಹಮ್ಮಿಕೊಂಡಿದ್ದು, ಇದರಲ್ಲಿ ನೂರೈವತ್ತಕ್ಕೂ ಹೆಚ್ಚು ದೇಶಗಳ ನೋಟುಗಳನ್ನು ಹಾಗೂ ಚಂದ್ರಗುಪ್ತ ಮೌರ್ಯ, ಹೊಯ್ಸಳ, ಕದಂಬ, ಪೇಶ್ವೆಗಳ ಕಾಲದ ನಾಣ್ಯಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿತ್ತು.

ಚಿಕ್ಕ ವಯಸ್ಸಿನಿಂದ ಈ ಹವ್ಯಾಸ
ಅಲ್ಲದೆ 92 ಮಾದರಿಯ ಒಂದು ರೂಪಾಯಿ ನೋಟುಗಳನ್ನು ಪ್ರದರ್ಶನಕ್ಕೆ ಇಡಲಾಗಿದ್ದು, ಫ್ಯಾನ್ಸಿ ನಂಬರ್ಗಳ ನೋಟುಗಳು ಸೇರಿದಂತೆ ಮ್ಯಾಜಿಕ್ ನಂಬರ್ಗಳನ್ನು ಕೂಡ ಸಾರ್ವಜನಿಕರ ಪ್ರದರ್ಶನಕ್ಕೆ ಇಟ್ಟಿದ್ದರು. ಇನ್ನು ಈ ನೋಟು ಹಾಗೂ ನಾಣ್ಯಗಳ ಪ್ರದರ್ಶನ ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದು, ಚಿಕ್ಕ ವಯಸ್ಸಿನಿಂದ ಈ ಹವ್ಯಾಸ ಬಂದಿದ್ದು ಎನ್ನುತ್ತಾರೆ ಸಂಗ್ರಹಕಾರರು.

ವಿಧ್ಯಾರ್ಥಿಗಳ ಜೊತೆ ಸಾರ್ವಜನಿಕರು ಆಗಮಿಸಿ ಜ್ಞಾನವನ್ನು ಹೆಚ್ವಿಸಿಕೊಳ್ಳುತ್ತಿದ್ದಾರೆ
ಇನ್ನು ಈ ಸೂರಿನಡಿ ಮಕ್ಕಳಿಗೆ ವಿಶೇಷವಾಗಿ ನೋಟು ನಾಣ್ಯಗಳ ಬಗ್ಗೆ ಅಧ್ಯಾಯನ ನಡೆಸಲು ಈರಣ್ಣರವರಿಂದ ಮಾರ್ಗದರ್ಶನ ನೀಡುತ್ತಿದ್ದು, ಶಾಲಾ ಹಾಗೂ ಕಾಲೇಜು ವಿಧ್ಯಾರ್ಥಿಗಳು ಪ್ರದರ್ಶನದಲ್ಲಿ ಪಾಲ್ಗೊಂಡು ಜ್ಞಾನವನ್ನು ಹೆಚ್ವಿಸಿಕೊಳ್ಳಲು ಸಹಕಾರಿಯಾಗಿತ್ತು. ಇನ್ನು ರಿಸರ್ವ ಬ್ಯಾಂಕ್ನ ಗವರ್ನರ್ಗಳ ಅವಧಿಯಲ್ಲಿ ಯಾವ ಯಾವ ನೋಟುಗಳ ಮುದ್ರಣವಾಯ್ತು ಎನ್ನುವುದರ ಬಗ್ಗೆ ಕೂಡ ಮಾಹಿತಿ ನೀಡಿ ನೋಟುಗಳನ್ನು ಪ್ರದರ್ಶನಕ್ಕೆ ಇಟ್ಟಿದ್ದರು. ಇದರಿಂದ ವಿಧ್ಯಾರ್ಥಿಗಳು ಪ್ರದರ್ಶನ ಮೇಳದಲ್ಲಿ ಭಾಗವಹಿಸಿ ನೋಟುಗಳ ಬಗ್ಗೆ ಮಾಹಿತಿ ತಿಳಿದು ಜ್ಞಾನವನ್ನು ಹೆಚ್ವಿಸಿಕೊಂಡರು.
Old currency expo held in Davanagere, Karnataka. Hundreds flocked into the expo to see various currencies.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm