ಬ್ರೇಕಿಂಗ್ ನ್ಯೂಸ್
07-03-21 08:46 pm Headline Karnataka News Network ಕರ್ನಾಟಕ
ಉಡುಪಿ, ಮಾ.7 : ಇಲ್ಲಿನ ತೆಕ್ಕಟ್ಟೆಯ ಮಹಾಲಿಂಗೇಶ್ವರ ದೇವಸ್ಥಾನದ ಒಳಗೆ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ತೆಕ್ಕಟ್ಟೆಯ ಬಾರಲಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35) ಆತ್ಮಹತ್ಯೆಗೈದ ಯುವಕ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಚಂದ್ರ ಎರಡು ವರ್ಷದ ಹಿಂದೆ ಮದುವೆಯಾಗಿದ್ದ. ಯಾವಾಗಲೊಮ್ಮೆ ದೇವಸ್ಥಾನಕ್ಕೆ ಬರುತ್ತಿದ್ದು ಕೆಲವು ಸಮಯಗಳಿಂದ ಖಿನ್ನತೆಗೆ ಒಳಗಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಅಥವಾ ಬೆಳಗ್ಗೆ ದೇವಸ್ಥಾನದ ಬಾವಿಯ ಹಗ್ಗವನ್ನು ತೆಗೆದು ನೇಣು ಬಿಗಿದು ಸಾವಿಗೆ ಶರಣಾಗಿದ್ದಾನೆ.
ದೇವಸ್ಥಾನದಲ್ಲಿ ಯಾರು ಇಲ್ಲದಿದ್ದಾಗ ಕೃತ್ಯ ನಡೆದಿದೆ. ಇಂದು ಬೆಳಗ್ಗೆ ದೇವಸ್ಥಾನದ ಒಳಗೆ ಕ್ಲೀನ್ ಮಾಡಲು ಕೆಲಸಗಾರರು ಬಂದಿದ್ದ ವೇಳೆ ಚಂದ್ರ ಪೂಜಾರಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a 35-year-old man committed suicide inside the temple of Thekkatte Mahaljngeshwara Temple in Udupi. The deceased has been identified as Chandra Poojary.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm