ಬ್ರೇಕಿಂಗ್ ನ್ಯೂಸ್
07-03-21 10:20 pm Headline Karnataka News Network ಕರ್ನಾಟಕ
ಬೀದರ್, ಮಾ.7 : ಅಧಿಕಾರದಲ್ಲಿದ್ದಾಗ ಬ್ಲ್ಯಾಕ್ಮನಿ ಮಾಡುತ್ತಿದ್ದ ಕಾಂಗ್ರೆಸಿಗರು ಅಧಿಕಾರ ಹೋದ ಬಳಿಕ ಬ್ಲ್ಯಾಕ್ಮೇಲ್ಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಬಸವ ಕಲ್ಯಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಲ್ನಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಬೇಲ್ನಲ್ಲಿದ್ದಾರೆಂದರು. ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣವೇಕೆ ಎಂದು ಪ್ರಶ್ನಿಸುತ್ತಾರೆ. ರಾಮನ ಬಗ್ಗೆ ಮಾತನಾಡುವ ಯೋಗ್ಯತೆ ಆ ಮಾಜಿ ಸಿಎಂಗೆ ಇಲ್ಲ. ನೀವು ಮುಖ್ಯಮಂತ್ರಿ ಆಗುವ ಉದ್ದೇಶದಿಂದಲೇ ಪಕ್ಷ ಬಿಟ್ಟು ಬಂದಿದ್ರಿ ಎಂದು ಹೆಸರು ಹೇಳದೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಸು ಹೆಚ್ಚಾಗಿದೆ. ಬಹಳ ದಿವಸ ‘ಕೈ’ ಉಳಿಯಲ್ಲವೆಂದು ಕೆಲವರು ಬಿಜೆಪಿಗೆ ಬರುತ್ತಿದ್ದಾರೆ. ಯಾವಾಗಲೂ ಬಡವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದವರು ಬಡವರ ಅಕೌಂಟ್ಗೆ ಹಣ ಹಾಕಲಿಲ್ಲ. ಬದಲಾಗಿ ತಮ್ಮ ಅಕೌಂಟ್ ವಿಸ್ತರಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿದರು. ಬಿಜೆಪಿ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಕಟೀಲು ಮಾತನಾಡಿದರು.
Ramesh Jarkiholi sex scandal BJP Naleen Kumar kateel slams at Congress government says they are into blackmailing business after black money.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm