ಬ್ರೇಕಿಂಗ್ ನ್ಯೂಸ್
07-03-21 10:20 pm Headline Karnataka News Network ಕರ್ನಾಟಕ
ಬೀದರ್, ಮಾ.7 : ಅಧಿಕಾರದಲ್ಲಿದ್ದಾಗ ಬ್ಲ್ಯಾಕ್ಮನಿ ಮಾಡುತ್ತಿದ್ದ ಕಾಂಗ್ರೆಸಿಗರು ಅಧಿಕಾರ ಹೋದ ಬಳಿಕ ಬ್ಲ್ಯಾಕ್ಮೇಲ್ಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಬಸವ ಕಲ್ಯಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಲ್ನಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಬೇಲ್ನಲ್ಲಿದ್ದಾರೆಂದರು. ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣವೇಕೆ ಎಂದು ಪ್ರಶ್ನಿಸುತ್ತಾರೆ. ರಾಮನ ಬಗ್ಗೆ ಮಾತನಾಡುವ ಯೋಗ್ಯತೆ ಆ ಮಾಜಿ ಸಿಎಂಗೆ ಇಲ್ಲ. ನೀವು ಮುಖ್ಯಮಂತ್ರಿ ಆಗುವ ಉದ್ದೇಶದಿಂದಲೇ ಪಕ್ಷ ಬಿಟ್ಟು ಬಂದಿದ್ರಿ ಎಂದು ಹೆಸರು ಹೇಳದೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಸು ಹೆಚ್ಚಾಗಿದೆ. ಬಹಳ ದಿವಸ ‘ಕೈ’ ಉಳಿಯಲ್ಲವೆಂದು ಕೆಲವರು ಬಿಜೆಪಿಗೆ ಬರುತ್ತಿದ್ದಾರೆ. ಯಾವಾಗಲೂ ಬಡವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದವರು ಬಡವರ ಅಕೌಂಟ್ಗೆ ಹಣ ಹಾಕಲಿಲ್ಲ. ಬದಲಾಗಿ ತಮ್ಮ ಅಕೌಂಟ್ ವಿಸ್ತರಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿದರು. ಬಿಜೆಪಿ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಕಟೀಲು ಮಾತನಾಡಿದರು.
Ramesh Jarkiholi sex scandal BJP Naleen Kumar kateel slams at Congress government says they are into blackmailing business after black money.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm