ಬ್ರೇಕಿಂಗ್ ನ್ಯೂಸ್
08-03-21 02:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.8: ಸಿಗ್ನಲ್ ಜಂಪ್ ಮಾಡಿದ್ದನ್ನು ಟ್ರಾಫಿಕ್ ಪೊಲೀಸರು ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯೊಬ್ಬಳು ರಸ್ತೆಯಲ್ಲಿಯೇ ರಂಪಾಟ ಮಾಡಿದ್ದಲ್ಲದೆ ಸಂಚಾರಿ ಎಎಸ್ಐ ಒಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕುತ್ತಿಗೆ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ನಡೆದಿದೆ.
ಸಂಚಾರಿ ಎಎಸ್ಐ ಬಸವಯ್ಯ ಎಂಬವರ ಮೇಲೆ ಕಾರು ಚಾಲಕಿ ಅಪೂರ್ವಿ ಡಿಯಾಸ್ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ತಮ್ಮ ಮೇಲೆ ಹಲ್ಲೆ ನಡೆಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಬಸವಯ್ಯ ದೂರು ನೀಡಿದ್ದಾರೆ.
ಬಸವಯ್ಯ ದೂರಿನ ಆಧಾರದ ಮೇಲೆ ಮಹಿಳೆ ವಿರುದ್ಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉತ್ತರ ಪ್ರದೇಶ ಮೂಲದ ಮಹಿಳೆ ಅಪೂರ್ವಿ ಡಿಯಾಸ್ ಶನಿವಾರ ಮಧ್ಯಾಹ್ನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಸಿಗ್ನಲ್ ಜಂಪ್ ಮಾಡಿದ್ದಾರೆ. ಆಗ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಬಸವಯ್ಯ ಮಹಿಳೆಯನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಸಂಚಾರಿ ಕಾನೂನು ಉಲ್ಲಂಘನೆ ಮಾಡಿದ್ದಲ್ಲದೇ, ಎಎಸ್ಐಗೆ ಅವಾಚ್ಯವಾಗಿ ನಿಂದಿಸಿ ರಂಪಾಟ ಮಾಡಿದ್ದರು.
ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟುವಂತೆ ಎಎಸ್ಐ ಹೇಳಿದ್ದು ಕೋಪಗೊಂಡ ಮಹಿಳೆ ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸಮವಸ್ತ್ರ ಹಿಡಿದು ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾರೆ. ಈ ಹಿನ್ನೆಲೆ ಬಸವಯ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Women Slaps Traffic Police for Questioning Singnal Jump in Bangalore. A case has been registered against her.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm