ಬ್ರೇಕಿಂಗ್ ನ್ಯೂಸ್
08-03-21 02:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.8: ಸಿಗ್ನಲ್ ಜಂಪ್ ಮಾಡಿದ್ದನ್ನು ಟ್ರಾಫಿಕ್ ಪೊಲೀಸರು ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯೊಬ್ಬಳು ರಸ್ತೆಯಲ್ಲಿಯೇ ರಂಪಾಟ ಮಾಡಿದ್ದಲ್ಲದೆ ಸಂಚಾರಿ ಎಎಸ್ಐ ಒಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕುತ್ತಿಗೆ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ನಡೆದಿದೆ.
ಸಂಚಾರಿ ಎಎಸ್ಐ ಬಸವಯ್ಯ ಎಂಬವರ ಮೇಲೆ ಕಾರು ಚಾಲಕಿ ಅಪೂರ್ವಿ ಡಿಯಾಸ್ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ತಮ್ಮ ಮೇಲೆ ಹಲ್ಲೆ ನಡೆಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಬಸವಯ್ಯ ದೂರು ನೀಡಿದ್ದಾರೆ.
ಬಸವಯ್ಯ ದೂರಿನ ಆಧಾರದ ಮೇಲೆ ಮಹಿಳೆ ವಿರುದ್ಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉತ್ತರ ಪ್ರದೇಶ ಮೂಲದ ಮಹಿಳೆ ಅಪೂರ್ವಿ ಡಿಯಾಸ್ ಶನಿವಾರ ಮಧ್ಯಾಹ್ನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಸಿಗ್ನಲ್ ಜಂಪ್ ಮಾಡಿದ್ದಾರೆ. ಆಗ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಬಸವಯ್ಯ ಮಹಿಳೆಯನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಸಂಚಾರಿ ಕಾನೂನು ಉಲ್ಲಂಘನೆ ಮಾಡಿದ್ದಲ್ಲದೇ, ಎಎಸ್ಐಗೆ ಅವಾಚ್ಯವಾಗಿ ನಿಂದಿಸಿ ರಂಪಾಟ ಮಾಡಿದ್ದರು.
ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟುವಂತೆ ಎಎಸ್ಐ ಹೇಳಿದ್ದು ಕೋಪಗೊಂಡ ಮಹಿಳೆ ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸಮವಸ್ತ್ರ ಹಿಡಿದು ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾರೆ. ಈ ಹಿನ್ನೆಲೆ ಬಸವಯ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Women Slaps Traffic Police for Questioning Singnal Jump in Bangalore. A case has been registered against her.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm