ಬ್ರೇಕಿಂಗ್ ನ್ಯೂಸ್
08-03-21 02:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.8: ಸಿಗ್ನಲ್ ಜಂಪ್ ಮಾಡಿದ್ದನ್ನು ಟ್ರಾಫಿಕ್ ಪೊಲೀಸರು ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯೊಬ್ಬಳು ರಸ್ತೆಯಲ್ಲಿಯೇ ರಂಪಾಟ ಮಾಡಿದ್ದಲ್ಲದೆ ಸಂಚಾರಿ ಎಎಸ್ಐ ಒಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕುತ್ತಿಗೆ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ನಡೆದಿದೆ.
ಸಂಚಾರಿ ಎಎಸ್ಐ ಬಸವಯ್ಯ ಎಂಬವರ ಮೇಲೆ ಕಾರು ಚಾಲಕಿ ಅಪೂರ್ವಿ ಡಿಯಾಸ್ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ತಮ್ಮ ಮೇಲೆ ಹಲ್ಲೆ ನಡೆಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಬಸವಯ್ಯ ದೂರು ನೀಡಿದ್ದಾರೆ.
ಬಸವಯ್ಯ ದೂರಿನ ಆಧಾರದ ಮೇಲೆ ಮಹಿಳೆ ವಿರುದ್ಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉತ್ತರ ಪ್ರದೇಶ ಮೂಲದ ಮಹಿಳೆ ಅಪೂರ್ವಿ ಡಿಯಾಸ್ ಶನಿವಾರ ಮಧ್ಯಾಹ್ನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಸಿಗ್ನಲ್ ಜಂಪ್ ಮಾಡಿದ್ದಾರೆ. ಆಗ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಬಸವಯ್ಯ ಮಹಿಳೆಯನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಸಂಚಾರಿ ಕಾನೂನು ಉಲ್ಲಂಘನೆ ಮಾಡಿದ್ದಲ್ಲದೇ, ಎಎಸ್ಐಗೆ ಅವಾಚ್ಯವಾಗಿ ನಿಂದಿಸಿ ರಂಪಾಟ ಮಾಡಿದ್ದರು.
ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟುವಂತೆ ಎಎಸ್ಐ ಹೇಳಿದ್ದು ಕೋಪಗೊಂಡ ಮಹಿಳೆ ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸಮವಸ್ತ್ರ ಹಿಡಿದು ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾರೆ. ಈ ಹಿನ್ನೆಲೆ ಬಸವಯ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Women Slaps Traffic Police for Questioning Singnal Jump in Bangalore. A case has been registered against her.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm