ಬ್ರೇಕಿಂಗ್ ನ್ಯೂಸ್
19-08-20 08:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರಕ್ಕೆ ಅಂದರೆ ಆಗಸ್ಟ್ 21ಕ್ಕೆ ಮುಂದೂಡಲಾಗಿದೆ.
ಮುಂದಿನ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇಂದು ಮಾಹಿತಿ ನೀಡಿದೆ. ಶುಕ್ರವಾರ ಬೆಳಿಗ್ಗೆ 11ಕ್ಕೆ ಪತ್ರಿಕಾಗೋಷ್ಠಿ ಇರುತ್ತದೆ. ತದನಂತರ ಫಲಿತಾಂಶವನ್ನು ಹೊರ ಬೀಳಲಿದೆ ಎಂದು ತಿಳಿದುಬಂದಿದೆ.
ಕೊರೋನಾ ಆತಂಕದ ನಡುವೆಯೇ ಎಸ್ಎಸ್ಎಲ್ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದ ರಾಜ್ಯ ಸರ್ಕಾರ, ಇದೇ ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆಯನ್ನೂ ಯಶಸ್ವಿಯಾಗಿ ನಡೆಸಿತ್ತು. ಈ ಮೂಲಕ ಕೊರೋನಾ ಬಿಕ್ಕಟ್ಟಿನ ನಡುವೆಯೂ ದೇಶದಲ್ಲೇ ಮೊದಲ ಬಾರಿಗೆ ಸಿಇಟಿ ಆರಂಭಿಸಿದ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು
ರಾಜ್ಯದಲ್ಲಿ ಒಟ್ಟು 127 ಸ್ಥಳಗಳ 497 ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. 1,94,356 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಹೀಗಾಗಿ ಈ ಎಲ್ಲಾ ವಿದ್ಯಾರ್ಥಿಗಳ ಅದೃಷ್ಟ ಮುಂದಿನ ಶುಕ್ರವಾರ ತಿಳಿಯಲಿದೆ. ಈಗಾಗಲೇ ಮೌಲ್ಯಪಾಪನದ ಕೆಲಸಗಳು ಮುಗಿದಿದ್ದು ಶುಕ್ರವಾರ ಫಲಿತಾಂಶ ಹೊರಬೀಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈ ಕೆಳಗಿನ ಲಿಂಕ್ ನಲ್ಲಿ ಸಿಇಟಿ ಫಲಿತಾಂಶ ಲಭ್ಯವಾಗಲಿದೆ.
http://karresults.nic.in
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm