ಬ್ರೇಕಿಂಗ್ ನ್ಯೂಸ್
19-08-20 08:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರಕ್ಕೆ ಅಂದರೆ ಆಗಸ್ಟ್ 21ಕ್ಕೆ ಮುಂದೂಡಲಾಗಿದೆ.
ಮುಂದಿನ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇಂದು ಮಾಹಿತಿ ನೀಡಿದೆ. ಶುಕ್ರವಾರ ಬೆಳಿಗ್ಗೆ 11ಕ್ಕೆ ಪತ್ರಿಕಾಗೋಷ್ಠಿ ಇರುತ್ತದೆ. ತದನಂತರ ಫಲಿತಾಂಶವನ್ನು ಹೊರ ಬೀಳಲಿದೆ ಎಂದು ತಿಳಿದುಬಂದಿದೆ.
ಕೊರೋನಾ ಆತಂಕದ ನಡುವೆಯೇ ಎಸ್ಎಸ್ಎಲ್ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದ ರಾಜ್ಯ ಸರ್ಕಾರ, ಇದೇ ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆಯನ್ನೂ ಯಶಸ್ವಿಯಾಗಿ ನಡೆಸಿತ್ತು. ಈ ಮೂಲಕ ಕೊರೋನಾ ಬಿಕ್ಕಟ್ಟಿನ ನಡುವೆಯೂ ದೇಶದಲ್ಲೇ ಮೊದಲ ಬಾರಿಗೆ ಸಿಇಟಿ ಆರಂಭಿಸಿದ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು
ರಾಜ್ಯದಲ್ಲಿ ಒಟ್ಟು 127 ಸ್ಥಳಗಳ 497 ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. 1,94,356 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಹೀಗಾಗಿ ಈ ಎಲ್ಲಾ ವಿದ್ಯಾರ್ಥಿಗಳ ಅದೃಷ್ಟ ಮುಂದಿನ ಶುಕ್ರವಾರ ತಿಳಿಯಲಿದೆ. ಈಗಾಗಲೇ ಮೌಲ್ಯಪಾಪನದ ಕೆಲಸಗಳು ಮುಗಿದಿದ್ದು ಶುಕ್ರವಾರ ಫಲಿತಾಂಶ ಹೊರಬೀಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈ ಕೆಳಗಿನ ಲಿಂಕ್ ನಲ್ಲಿ ಸಿಇಟಿ ಫಲಿತಾಂಶ ಲಭ್ಯವಾಗಲಿದೆ.
http://karresults.nic.in
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm