ಬ್ರೇಕಿಂಗ್ ನ್ಯೂಸ್
10-03-21 11:27 am Bangalore Correspondent ಕರ್ನಾಟಕ
Photo credits : enJerusha Maben
ಬೆಂಗಳೂರು, ಮಾ.10: ಆರ್ಥಿಕ ಸಮಸ್ಯೆ ಹಾಗೂ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಿಕ್ಕಜಾಲ ಬಳಿ ಇರುವ ಎಂವಿ ಸೋಲಾರ್ ಕಂಪನಿಯಲ್ಲಿ ನಡೆದಿದೆ.
ಡೆತ್ನೋಟ್ ಬರೆದಿಟ್ಟು ಶಾಂತಕುಮಾರ್ ನೇಣಿಗೆ ಶರಣಾಗಿದ್ದಾರೆ. ಕಂಪನಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಶಾಂತಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಶಾಂತಕುಮಾರ್ಗೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೂ ವೇತನ ಹೆಚ್ಚಳ ಮಾಡಿರಲಿಲ್ಲ. ಇದರಿಂದ ನೊಂದು ಇಂತಹ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಮೂಲತಃ ಹಿರಿಯೂರಿನವರಾದ ಶಾಂತಕುಮಾರ್ ಐಟಿಐ ಮುಗಿಸಿ ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಆರ್ಥಿಕವಾಗಿ ಬಹುತೇಕ ಸಮಸ್ಯೆಗಳನ್ನು ಎದುರಿಸಿ ಕುಗ್ಗಿದ್ದರು. ಅಲ್ಲದೇ ಕಂಪನಿಯಿಂದ ಕಳೆದ ನಾಲ್ಕು ವರ್ಷದಿಂದ ವೇತನ ಹೆಚ್ಚಳ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದು ಆತಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮಾರ್ಚ್ 09ರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಜಾಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಹಾಗೂ ಮೃತ ದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಶಾಂತಕುಮಾರ್ ಸಹದ್ಯೋಗಿಗಳ ಬಳಿ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ.
Techie commits suicide inside the company for not increasing his salary in Bangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am