ಬ್ರೇಕಿಂಗ್ ನ್ಯೂಸ್
10-03-21 11:27 am Bangalore Correspondent ಕರ್ನಾಟಕ
Photo credits : enJerusha Maben
ಬೆಂಗಳೂರು, ಮಾ.10: ಆರ್ಥಿಕ ಸಮಸ್ಯೆ ಹಾಗೂ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಿಕ್ಕಜಾಲ ಬಳಿ ಇರುವ ಎಂವಿ ಸೋಲಾರ್ ಕಂಪನಿಯಲ್ಲಿ ನಡೆದಿದೆ.
ಡೆತ್ನೋಟ್ ಬರೆದಿಟ್ಟು ಶಾಂತಕುಮಾರ್ ನೇಣಿಗೆ ಶರಣಾಗಿದ್ದಾರೆ. ಕಂಪನಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಶಾಂತಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಶಾಂತಕುಮಾರ್ಗೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೂ ವೇತನ ಹೆಚ್ಚಳ ಮಾಡಿರಲಿಲ್ಲ. ಇದರಿಂದ ನೊಂದು ಇಂತಹ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಮೂಲತಃ ಹಿರಿಯೂರಿನವರಾದ ಶಾಂತಕುಮಾರ್ ಐಟಿಐ ಮುಗಿಸಿ ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಆರ್ಥಿಕವಾಗಿ ಬಹುತೇಕ ಸಮಸ್ಯೆಗಳನ್ನು ಎದುರಿಸಿ ಕುಗ್ಗಿದ್ದರು. ಅಲ್ಲದೇ ಕಂಪನಿಯಿಂದ ಕಳೆದ ನಾಲ್ಕು ವರ್ಷದಿಂದ ವೇತನ ಹೆಚ್ಚಳ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದು ಆತಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮಾರ್ಚ್ 09ರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಜಾಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಹಾಗೂ ಮೃತ ದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಶಾಂತಕುಮಾರ್ ಸಹದ್ಯೋಗಿಗಳ ಬಳಿ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ.
Techie commits suicide inside the company for not increasing his salary in Bangalore.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm