ಬ್ರೇಕಿಂಗ್ ನ್ಯೂಸ್
10-03-21 11:27 am Bangalore Correspondent ಕರ್ನಾಟಕ
Photo credits : enJerusha Maben
ಬೆಂಗಳೂರು, ಮಾ.10: ಆರ್ಥಿಕ ಸಮಸ್ಯೆ ಹಾಗೂ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಿಕ್ಕಜಾಲ ಬಳಿ ಇರುವ ಎಂವಿ ಸೋಲಾರ್ ಕಂಪನಿಯಲ್ಲಿ ನಡೆದಿದೆ.
ಡೆತ್ನೋಟ್ ಬರೆದಿಟ್ಟು ಶಾಂತಕುಮಾರ್ ನೇಣಿಗೆ ಶರಣಾಗಿದ್ದಾರೆ. ಕಂಪನಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಶಾಂತಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಶಾಂತಕುಮಾರ್ಗೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೂ ವೇತನ ಹೆಚ್ಚಳ ಮಾಡಿರಲಿಲ್ಲ. ಇದರಿಂದ ನೊಂದು ಇಂತಹ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಮೂಲತಃ ಹಿರಿಯೂರಿನವರಾದ ಶಾಂತಕುಮಾರ್ ಐಟಿಐ ಮುಗಿಸಿ ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಆರ್ಥಿಕವಾಗಿ ಬಹುತೇಕ ಸಮಸ್ಯೆಗಳನ್ನು ಎದುರಿಸಿ ಕುಗ್ಗಿದ್ದರು. ಅಲ್ಲದೇ ಕಂಪನಿಯಿಂದ ಕಳೆದ ನಾಲ್ಕು ವರ್ಷದಿಂದ ವೇತನ ಹೆಚ್ಚಳ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದು ಆತಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮಾರ್ಚ್ 09ರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಜಾಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಹಾಗೂ ಮೃತ ದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಶಾಂತಕುಮಾರ್ ಸಹದ್ಯೋಗಿಗಳ ಬಳಿ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ.
Techie commits suicide inside the company for not increasing his salary in Bangalore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm