ಬ್ರೇಕಿಂಗ್ ನ್ಯೂಸ್
10-03-21 11:27 am Bangalore Correspondent ಕರ್ನಾಟಕ
Photo credits : enJerusha Maben
ಬೆಂಗಳೂರು, ಮಾ.10: ಆರ್ಥಿಕ ಸಮಸ್ಯೆ ಹಾಗೂ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಿಕ್ಕಜಾಲ ಬಳಿ ಇರುವ ಎಂವಿ ಸೋಲಾರ್ ಕಂಪನಿಯಲ್ಲಿ ನಡೆದಿದೆ.
ಡೆತ್ನೋಟ್ ಬರೆದಿಟ್ಟು ಶಾಂತಕುಮಾರ್ ನೇಣಿಗೆ ಶರಣಾಗಿದ್ದಾರೆ. ಕಂಪನಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಶಾಂತಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಶಾಂತಕುಮಾರ್ಗೆ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೂ ವೇತನ ಹೆಚ್ಚಳ ಮಾಡಿರಲಿಲ್ಲ. ಇದರಿಂದ ನೊಂದು ಇಂತಹ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಮೂಲತಃ ಹಿರಿಯೂರಿನವರಾದ ಶಾಂತಕುಮಾರ್ ಐಟಿಐ ಮುಗಿಸಿ ಹಲವು ವರ್ಷದಿಂದ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಆರ್ಥಿಕವಾಗಿ ಬಹುತೇಕ ಸಮಸ್ಯೆಗಳನ್ನು ಎದುರಿಸಿ ಕುಗ್ಗಿದ್ದರು. ಅಲ್ಲದೇ ಕಂಪನಿಯಿಂದ ಕಳೆದ ನಾಲ್ಕು ವರ್ಷದಿಂದ ವೇತನ ಹೆಚ್ಚಳ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡೆತ್ ನೋಟ್ ಬರೆದು ಆತಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮಾರ್ಚ್ 09ರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಜಾಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಹಾಗೂ ಮೃತ ದೇಹವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಶಾಂತಕುಮಾರ್ ಸಹದ್ಯೋಗಿಗಳ ಬಳಿ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲಾಗುತ್ತಿದೆ.
Techie commits suicide inside the company for not increasing his salary in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm