ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.

ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm