ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm