ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm