ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 01:19 pm
Mangalore Correspondent
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm