ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm