ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm