ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm