ಬ್ರೇಕಿಂಗ್ ನ್ಯೂಸ್
19-08-20 10:32 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗದಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಅವರು ವೀಡಿಯೋ ಸಭೆ ನಡೆಸಿದರು.
ಕೊರೊನಾ ಸೋಂಕಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆ ಮಾಡಿದರೆ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಪ್ರತಿ ಪ್ರಯೋಗಾಲಯಗಳಲ್ಲಿ ನಿಗದಿ ಮಾಡಿದಷ್ಟು ಸಂಖ್ಯೆಯಲ್ಲಿ ಪರೀಕ್ಷೆ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಲು ಇರುವ ಅಡ್ಡಿಗಳನ್ನು ನಿವಾರಿಸಲು ಸರ್ಕಾರದಿಂದ ಎಲ್ಲ ಬಗೆಯ ನೆರವು ನೀಡಲಾಗುವುದು" ಎಂದು ಸಚಿವ ಡಾ.ಕೆ.ಸುಧಾಕರ್ ಸಭೆಗೆ ತಿಳಿಸಿದರು. ಕೋವಿಡ್ ಪರೀಕ್ಷೆಯ ಉಸ್ತುವಾರಿ ಎಸಿಎಸ್ ಡಾ.ಶಾಲಿನಿ ರಜನೀಶ್ ಪಾಲ್ಗೊಂಡಿದ್ದರು.
ಆನ್ ಲೈನ್ ನಲ್ಲೇ ವರದಿ
ಕೋವಿಡ್ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ವೆಬ್ ಸೈಟ್ ನಲ್ಲೇ ಪಡೆಯಬಹುದು. ಕೊರೊನಾ ಪರೀಕ್ಷೆ ಮಾಡಿಸಿಕೊಂಡವರು ತಮ್ಮ ಎಸ್ಆರ್ ಎಫ್ ಗುರುತು ಬಳಸಿ www.covidwar.karnataka.gov.in/service1 ನಲ್ಲಿ ಆನ್ ಲೈನ್ ನಲ್ಲೇ ಪರೀಕ್ಷೆಯ ವರದಿಯನ್ನು ಪಡೆಯಬಹುದು ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm