ಬ್ರೇಕಿಂಗ್ ನ್ಯೂಸ್
19-08-20 10:32 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗದಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಅವರು ವೀಡಿಯೋ ಸಭೆ ನಡೆಸಿದರು.
ಕೊರೊನಾ ಸೋಂಕಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆ ಮಾಡಿದರೆ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಪ್ರತಿ ಪ್ರಯೋಗಾಲಯಗಳಲ್ಲಿ ನಿಗದಿ ಮಾಡಿದಷ್ಟು ಸಂಖ್ಯೆಯಲ್ಲಿ ಪರೀಕ್ಷೆ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಲು ಇರುವ ಅಡ್ಡಿಗಳನ್ನು ನಿವಾರಿಸಲು ಸರ್ಕಾರದಿಂದ ಎಲ್ಲ ಬಗೆಯ ನೆರವು ನೀಡಲಾಗುವುದು" ಎಂದು ಸಚಿವ ಡಾ.ಕೆ.ಸುಧಾಕರ್ ಸಭೆಗೆ ತಿಳಿಸಿದರು. ಕೋವಿಡ್ ಪರೀಕ್ಷೆಯ ಉಸ್ತುವಾರಿ ಎಸಿಎಸ್ ಡಾ.ಶಾಲಿನಿ ರಜನೀಶ್ ಪಾಲ್ಗೊಂಡಿದ್ದರು.
ಆನ್ ಲೈನ್ ನಲ್ಲೇ ವರದಿ
ಕೋವಿಡ್ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ವೆಬ್ ಸೈಟ್ ನಲ್ಲೇ ಪಡೆಯಬಹುದು. ಕೊರೊನಾ ಪರೀಕ್ಷೆ ಮಾಡಿಸಿಕೊಂಡವರು ತಮ್ಮ ಎಸ್ಆರ್ ಎಫ್ ಗುರುತು ಬಳಸಿ www.covidwar.karnataka.gov.in/service1 ನಲ್ಲಿ ಆನ್ ಲೈನ್ ನಲ್ಲೇ ಪರೀಕ್ಷೆಯ ವರದಿಯನ್ನು ಪಡೆಯಬಹುದು ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm