ಬ್ರೇಕಿಂಗ್ ನ್ಯೂಸ್
19-08-20 10:32 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗದಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಅವರು ವೀಡಿಯೋ ಸಭೆ ನಡೆಸಿದರು.
ಕೊರೊನಾ ಸೋಂಕಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆ ಮಾಡಿದರೆ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಪ್ರತಿ ಪ್ರಯೋಗಾಲಯಗಳಲ್ಲಿ ನಿಗದಿ ಮಾಡಿದಷ್ಟು ಸಂಖ್ಯೆಯಲ್ಲಿ ಪರೀಕ್ಷೆ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಲು ಇರುವ ಅಡ್ಡಿಗಳನ್ನು ನಿವಾರಿಸಲು ಸರ್ಕಾರದಿಂದ ಎಲ್ಲ ಬಗೆಯ ನೆರವು ನೀಡಲಾಗುವುದು" ಎಂದು ಸಚಿವ ಡಾ.ಕೆ.ಸುಧಾಕರ್ ಸಭೆಗೆ ತಿಳಿಸಿದರು. ಕೋವಿಡ್ ಪರೀಕ್ಷೆಯ ಉಸ್ತುವಾರಿ ಎಸಿಎಸ್ ಡಾ.ಶಾಲಿನಿ ರಜನೀಶ್ ಪಾಲ್ಗೊಂಡಿದ್ದರು.
ಆನ್ ಲೈನ್ ನಲ್ಲೇ ವರದಿ
ಕೋವಿಡ್ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ವೆಬ್ ಸೈಟ್ ನಲ್ಲೇ ಪಡೆಯಬಹುದು. ಕೊರೊನಾ ಪರೀಕ್ಷೆ ಮಾಡಿಸಿಕೊಂಡವರು ತಮ್ಮ ಎಸ್ಆರ್ ಎಫ್ ಗುರುತು ಬಳಸಿ www.covidwar.karnataka.gov.in/service1 ನಲ್ಲಿ ಆನ್ ಲೈನ್ ನಲ್ಲೇ ಪರೀಕ್ಷೆಯ ವರದಿಯನ್ನು ಪಡೆಯಬಹುದು ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm