ಬ್ರೇಕಿಂಗ್ ನ್ಯೂಸ್
12-03-21 10:48 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.11 : ಕೇಂದ್ರ ಸರ್ಕಾರದ ವಿರುದ್ಧ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ದೇಶಾದ್ಯಂತ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ಮಾ.15, 16ರಂದು ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆ ಇದೆ.

ಬ್ಯಾಂಕ್ ನೌಕರರ ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ನಾಳೆ 2ನೇ ಶನಿವಾರ ಹಾಗೂ ಭಾನುವಾರ ರಜೆ ಇದ್ದು ಸೋಮವಾರ ಹಾಗು ಮಂಗಳವಾರ ನೌಕರರಿಂದ ಮುಷ್ಕರ ನಡೆಯಲಿದೆ. ಹೀಗಾಗಿ ಯಾವುದೇ ಬ್ಯಾಂಕ್ ಕೆಲಸಗಳಿದ್ದರೂ ಇಂದೇ ಮುಗಿಸಿಕೊಳ್ಳುವುದು ಒಳಿತು.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣ ?
ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.
Banks will be closed for a two-day strike on March 15 (Monday) and March 16 (Tuesday), while the previous two days March 13 is a second Saturday while March 14 is a Sunday. Thus, to sum it up, banks will remain closed for four days in a row.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm