ಬ್ರೇಕಿಂಗ್ ನ್ಯೂಸ್
12-03-21 10:48 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.11 : ಕೇಂದ್ರ ಸರ್ಕಾರದ ವಿರುದ್ಧ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ದೇಶಾದ್ಯಂತ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ಮಾ.15, 16ರಂದು ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆ ಇದೆ.

ಬ್ಯಾಂಕ್ ನೌಕರರ ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ನಾಳೆ 2ನೇ ಶನಿವಾರ ಹಾಗೂ ಭಾನುವಾರ ರಜೆ ಇದ್ದು ಸೋಮವಾರ ಹಾಗು ಮಂಗಳವಾರ ನೌಕರರಿಂದ ಮುಷ್ಕರ ನಡೆಯಲಿದೆ. ಹೀಗಾಗಿ ಯಾವುದೇ ಬ್ಯಾಂಕ್ ಕೆಲಸಗಳಿದ್ದರೂ ಇಂದೇ ಮುಗಿಸಿಕೊಳ್ಳುವುದು ಒಳಿತು.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣ ?
ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.
Banks will be closed for a two-day strike on March 15 (Monday) and March 16 (Tuesday), while the previous two days March 13 is a second Saturday while March 14 is a Sunday. Thus, to sum it up, banks will remain closed for four days in a row.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm