ಬ್ರೇಕಿಂಗ್ ನ್ಯೂಸ್
20-08-20 09:57 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಡಿಜೆ ಹಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ನಾಯಕರದ್ದೇ ಕೈವಾಡವಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಗಂಭೀರ ಆರೋಪ ಮಾಡುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಮಾಜಿ ಮೇಯರ್ ಸಂಪತ್ ರಾಜ್, ಕಾರ್ಪೋರೇಟರ್ ಝಾಕಿರ್ ಹಾಗೂ ಇರ್ಷಾದ್ ಬೇಗಂ ಈ ದಾಳಿಗೆ ಸಂಚು ರೂಪಿಸಿದ್ದರು ಎನ್ನುವ ಆರೋಪ ಮಾಡಿದ್ದಾರೆ.
ಅಖಂಡ ಶ್ರೀನಿವಾಸ್ ನಿನ್ನೆ ಹೇಳಿಕೆ ನೀಡಲು ಸಿಸಿಬಿ ಕಚೇರಿಗೆ ತೆರಳಿದ್ದರು. ಈ ವೇಳೆ ಡಿಸಿಪಿ ರವಿಕುಮಾರ್ ಮುಂದೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. “ಸಂಪತ್ ರಾಜ್ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುಲಿಕೇಶಿನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಆದ್ರೆ ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ಗೆ ಟಿಕೇಟ್ ಸಿಕ್ಕಿತ್ತು,” ಎಂದು ಹಳೆಯ ಘಟನೆ ಬಗ್ಗೆ ಹೇಳಿದ್ದಾರೆ ಶ್ರೀನಿವಾಸ್.
ಆಗಿಂದಲಲೂ ಇವರು ಅವಕಾಶಕ್ಕಾಗಿ ಕಾಯುತ್ತಿದ್ದರು. ಈಗ ನವೀನ್ ಪೋಸ್ಟ್ಇಟ್ಟುಕೊಂಡು ಈಗ ಈ ರೀತಿ ಮಾಡಿದ್ದಾರೆ. ಘಟನೆಯ ಹಿಂದೆ ಮೂವರು ಕಾರ್ಪೋರೇಟರ್ ಗಳ ಕೈವಾಡ ಇರಬಹುದು. ನಮ್ಮ ಪಕ್ಷದಲ್ಲಿ ಇದ್ದುಕೊಂಡೇ ಇವರೆಲ್ಲಾ ಹೀಗೆ ಮಾಡುತ್ತಾರೆ ಅಂದುಕೊಂಡಿರಲಿಲ್ಲ,” ಎಂದು ಹೇಳಿದ್ದಾರೆ. ಈಗ ಇದೇ ಅಂಶಗಳನ್ನು ಇಟ್ಟುಕೊಂಡು ಇಂದು ಸಂಪತ್ ರಾಜ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇಂದು ಸಿಸಿಬಿಗೆ ಕಚೇರಿಗೆ ಬರುವಂತೆ ಸಂಪತ್ ರಾಜ್ಗೆ ಸಿಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm