ಬ್ರೇಕಿಂಗ್ ನ್ಯೂಸ್
20-08-20 09:57 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಡಿಜೆ ಹಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ನಾಯಕರದ್ದೇ ಕೈವಾಡವಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಗಂಭೀರ ಆರೋಪ ಮಾಡುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಮಾಜಿ ಮೇಯರ್ ಸಂಪತ್ ರಾಜ್, ಕಾರ್ಪೋರೇಟರ್ ಝಾಕಿರ್ ಹಾಗೂ ಇರ್ಷಾದ್ ಬೇಗಂ ಈ ದಾಳಿಗೆ ಸಂಚು ರೂಪಿಸಿದ್ದರು ಎನ್ನುವ ಆರೋಪ ಮಾಡಿದ್ದಾರೆ.
ಅಖಂಡ ಶ್ರೀನಿವಾಸ್ ನಿನ್ನೆ ಹೇಳಿಕೆ ನೀಡಲು ಸಿಸಿಬಿ ಕಚೇರಿಗೆ ತೆರಳಿದ್ದರು. ಈ ವೇಳೆ ಡಿಸಿಪಿ ರವಿಕುಮಾರ್ ಮುಂದೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. “ಸಂಪತ್ ರಾಜ್ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುಲಿಕೇಶಿನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಆದ್ರೆ ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ಗೆ ಟಿಕೇಟ್ ಸಿಕ್ಕಿತ್ತು,” ಎಂದು ಹಳೆಯ ಘಟನೆ ಬಗ್ಗೆ ಹೇಳಿದ್ದಾರೆ ಶ್ರೀನಿವಾಸ್.
ಆಗಿಂದಲಲೂ ಇವರು ಅವಕಾಶಕ್ಕಾಗಿ ಕಾಯುತ್ತಿದ್ದರು. ಈಗ ನವೀನ್ ಪೋಸ್ಟ್ಇಟ್ಟುಕೊಂಡು ಈಗ ಈ ರೀತಿ ಮಾಡಿದ್ದಾರೆ. ಘಟನೆಯ ಹಿಂದೆ ಮೂವರು ಕಾರ್ಪೋರೇಟರ್ ಗಳ ಕೈವಾಡ ಇರಬಹುದು. ನಮ್ಮ ಪಕ್ಷದಲ್ಲಿ ಇದ್ದುಕೊಂಡೇ ಇವರೆಲ್ಲಾ ಹೀಗೆ ಮಾಡುತ್ತಾರೆ ಅಂದುಕೊಂಡಿರಲಿಲ್ಲ,” ಎಂದು ಹೇಳಿದ್ದಾರೆ. ಈಗ ಇದೇ ಅಂಶಗಳನ್ನು ಇಟ್ಟುಕೊಂಡು ಇಂದು ಸಂಪತ್ ರಾಜ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇಂದು ಸಿಸಿಬಿಗೆ ಕಚೇರಿಗೆ ಬರುವಂತೆ ಸಂಪತ್ ರಾಜ್ಗೆ ಸಿಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:14 pm
HK News Staffer
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm