ಬ್ರೇಕಿಂಗ್ ನ್ಯೂಸ್
13-03-21 12:29 pm Headline Karnataka News Network ಕರ್ನಾಟಕ
ಕಲಬುರಗಿ, ಮಾ.13: ಹೊಲದ ಬದುವಿಗೆ ಹಚ್ಚಿದ ಬೆಂಕಿ ಕಿಡಿಯಿಂದ ಗುಡಿಸಲಿಗೆ ಬೆಂಕಿ ವ್ಯಾಪಿಸಿದ ಪರಿಣಾಮ ಹಸುವೊಂದು ಸಜೀವ ದಹನಗೊಂಡ ದಾರುಣ ಘಟನೆ ಶಹಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದೇವಾನಂದ ಮರತೂರ ಅವರಿಗೆ ಸೇರಿದ ಹಸು ಸಜೀವ ದಹನವಾಗಿದೆ. ಇನ್ನೊಂದು ಹಸುವಿನ ದೇಹ ಕೂಡಾ ಬಹುತೇಕ ಸುಟ್ಟಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಕೊಟ್ಟಿಗೆಯಲ್ಲಿ ಆಕಳು, ಎತ್ತು ಮತ್ತು ಕರುವನ್ನ ಕಟ್ಟಲಾಗಿತ್ತು. ಬೆಂಕಿ ತಗುಲಿದ ಪರಿಣಾಮ ಆಕಳಿಗೆ ಬೆಂಕಿ ಆವರಿಸಿದೆ. ಇನ್ನೂ ಬೆಂಕಿ ತಗುಲಿದ್ದರೂ, ಜೀವ ರಕ್ಷಣೆಗಾಗಿ ಬೆಂಕಿಯಿಂದ ಹಸು ಹೊರ ಬಂದಿದ್ದು, ತೀವ್ರ ಸುಟ್ಟ ಗಾಯಗಳಿಂದ ನರಳಿ ಸಾವನ್ನಪ್ಪಿದೆ.

ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದ್ದು, ಮನಕಲುಕುವಂತಿವೆ. ಉಳಿದಂತೆ ಎತ್ತು, ಕರುಗಳಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಗುಡುಸಿಲಿನಲ್ಲಿದ್ದ ಆಹಾರ ಧಾನ್ಯ ಸಹ ಸುಟ್ಟು ಭಸ್ಮವಾಗಿದ್ದು, ರೈತನ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಈ ಸಂಬಂಧ ಶಹಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Cow burnt alive after the hut was gutted in fire in Kalaburgi
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm