ಬ್ರೇಕಿಂಗ್ ನ್ಯೂಸ್
13-03-21 12:29 pm Headline Karnataka News Network ಕರ್ನಾಟಕ
ಕಲಬುರಗಿ, ಮಾ.13: ಹೊಲದ ಬದುವಿಗೆ ಹಚ್ಚಿದ ಬೆಂಕಿ ಕಿಡಿಯಿಂದ ಗುಡಿಸಲಿಗೆ ಬೆಂಕಿ ವ್ಯಾಪಿಸಿದ ಪರಿಣಾಮ ಹಸುವೊಂದು ಸಜೀವ ದಹನಗೊಂಡ ದಾರುಣ ಘಟನೆ ಶಹಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದೇವಾನಂದ ಮರತೂರ ಅವರಿಗೆ ಸೇರಿದ ಹಸು ಸಜೀವ ದಹನವಾಗಿದೆ. ಇನ್ನೊಂದು ಹಸುವಿನ ದೇಹ ಕೂಡಾ ಬಹುತೇಕ ಸುಟ್ಟಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಕೊಟ್ಟಿಗೆಯಲ್ಲಿ ಆಕಳು, ಎತ್ತು ಮತ್ತು ಕರುವನ್ನ ಕಟ್ಟಲಾಗಿತ್ತು. ಬೆಂಕಿ ತಗುಲಿದ ಪರಿಣಾಮ ಆಕಳಿಗೆ ಬೆಂಕಿ ಆವರಿಸಿದೆ. ಇನ್ನೂ ಬೆಂಕಿ ತಗುಲಿದ್ದರೂ, ಜೀವ ರಕ್ಷಣೆಗಾಗಿ ಬೆಂಕಿಯಿಂದ ಹಸು ಹೊರ ಬಂದಿದ್ದು, ತೀವ್ರ ಸುಟ್ಟ ಗಾಯಗಳಿಂದ ನರಳಿ ಸಾವನ್ನಪ್ಪಿದೆ.

ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದ್ದು, ಮನಕಲುಕುವಂತಿವೆ. ಉಳಿದಂತೆ ಎತ್ತು, ಕರುಗಳಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಗುಡುಸಿಲಿನಲ್ಲಿದ್ದ ಆಹಾರ ಧಾನ್ಯ ಸಹ ಸುಟ್ಟು ಭಸ್ಮವಾಗಿದ್ದು, ರೈತನ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಈ ಸಂಬಂಧ ಶಹಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Cow burnt alive after the hut was gutted in fire in Kalaburgi
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm