ಬ್ರೇಕಿಂಗ್ ನ್ಯೂಸ್
13-03-21 12:29 pm Headline Karnataka News Network ಕರ್ನಾಟಕ
ಕಲಬುರಗಿ, ಮಾ.13: ಹೊಲದ ಬದುವಿಗೆ ಹಚ್ಚಿದ ಬೆಂಕಿ ಕಿಡಿಯಿಂದ ಗುಡಿಸಲಿಗೆ ಬೆಂಕಿ ವ್ಯಾಪಿಸಿದ ಪರಿಣಾಮ ಹಸುವೊಂದು ಸಜೀವ ದಹನಗೊಂಡ ದಾರುಣ ಘಟನೆ ಶಹಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದೇವಾನಂದ ಮರತೂರ ಅವರಿಗೆ ಸೇರಿದ ಹಸು ಸಜೀವ ದಹನವಾಗಿದೆ. ಇನ್ನೊಂದು ಹಸುವಿನ ದೇಹ ಕೂಡಾ ಬಹುತೇಕ ಸುಟ್ಟಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಕೊಟ್ಟಿಗೆಯಲ್ಲಿ ಆಕಳು, ಎತ್ತು ಮತ್ತು ಕರುವನ್ನ ಕಟ್ಟಲಾಗಿತ್ತು. ಬೆಂಕಿ ತಗುಲಿದ ಪರಿಣಾಮ ಆಕಳಿಗೆ ಬೆಂಕಿ ಆವರಿಸಿದೆ. ಇನ್ನೂ ಬೆಂಕಿ ತಗುಲಿದ್ದರೂ, ಜೀವ ರಕ್ಷಣೆಗಾಗಿ ಬೆಂಕಿಯಿಂದ ಹಸು ಹೊರ ಬಂದಿದ್ದು, ತೀವ್ರ ಸುಟ್ಟ ಗಾಯಗಳಿಂದ ನರಳಿ ಸಾವನ್ನಪ್ಪಿದೆ.

ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದ್ದು, ಮನಕಲುಕುವಂತಿವೆ. ಉಳಿದಂತೆ ಎತ್ತು, ಕರುಗಳಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಗುಡುಸಿಲಿನಲ್ಲಿದ್ದ ಆಹಾರ ಧಾನ್ಯ ಸಹ ಸುಟ್ಟು ಭಸ್ಮವಾಗಿದ್ದು, ರೈತನ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಈ ಸಂಬಂಧ ಶಹಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Cow burnt alive after the hut was gutted in fire in Kalaburgi
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm