ಬ್ರೇಕಿಂಗ್ ನ್ಯೂಸ್
14-03-21 08:30 pm Headline Karnataka News Network ಕರ್ನಾಟಕ
ಮೈಸೂರು, ಮಾ.14: ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿಗಳನ್ನಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ವಿಚಾರವಾಗಲಿ.
ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಕಾಂಗ್ರೆಸ್ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ. ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ.
ಸ್ಥಳೀಯವಾಗಿ ಅವರು ಹೊಂದಾಣಿಕೆ ಮಾಡಿಕೊಂಡಿರುತ್ತಾರೆ.
ಹಾಗಿದ್ದರೂ ನಮ್ಮ ಕಡೆಯಿಂದ ಜೆ.ಡಿ.ಎಸ್ ಗೆ ಯಾವುದೇ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಹೇಳಿದರು ಅಷ್ಟೆ, ಯಾರು ಹೇಳಿದ್ರು ಅಷ್ಟೇ. ನಾನು ಹೇಳುತ್ತಿದ್ದೇನೆ ಕೇಳಿ, ಯಾವುದೇ ಮೈತ್ರಿ ಇಲ್ಲ.
ಕುಮಾರಸ್ವಾಮಿ ಹೇಳಿಕೆಗಳಿಗೂ ನಾನು ಪ್ರತಿಕ್ರಿಯೆ ನೀಡೋಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
We will never merge with JDS party taunts Congress Leader Siddaramaiah at Mysore.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm