ಬ್ರೇಕಿಂಗ್ ನ್ಯೂಸ್
15-03-21 10:56 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.15: ಇಂದಿನಿಂದ ಎರಡು ದಿನ ಸಾರ್ವಜನಿಕರಿಗೆ ತಟ್ಟಲಿದೆ ಬ್ಯಾಂಕ್ ಬಂದ್ ಬಿಸಿ. ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಇಂದು ಮತ್ತು ನಾಳೆ ರಾಷ್ಟ್ರೀಕೃತ ಬ್ಯಾಂಕ್ಗಳ ನೌಕರರಿಂದ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿಂದು ಧರಣಿ ನಡೆಸಲಿದ್ದು ಸಾವಿರಾರು ಬ್ಯಾಂಕ್ ನೌಕರರು ಭಾಗಿಯಾಗಲಿದ್ದಾರೆ. ಬ್ಯಾಂಕ್ ಸಿಬ್ಬಂದಿ ಮುಷ್ಕರದಿಂದ ಗ್ರಾಹಕರಿಗೆ ಸಮಸ್ಯೆಯಾಗುವ ಸಾಧ್ಯತೆಗಳಿವೆ.

ಕೇಂದ್ರ ಸರ್ಕಾರ ಈ ಬಾರಿ ಬಜೆಟ್ನಲ್ಲಿ 2ಬ್ಯಾಂಕ್ ಖಾಸಗೀಕರಣ ಮಾಡೋದಾಗಿ ಹೇಳಿತ್ತು. ಬಳಿಕ 4 ಬ್ಯಾಂಕ್ ಖಾಸಗೀಕರಣಕ್ಕೆ ಕೇಂದ್ರ ಯತ್ನಿಸುತ್ತಿದೆ. ಇದರಿಂದ ಸಾರ್ವಜನಿಕರ ಹಣ ಖಾಸಗಿಯವರ ಕೈಸೇರಲಿದೆ. ಜನರ ಹಣಕ್ಕೆ (ಠೇವಣಿಗೆ) ಯಾವುದೇ ಭದ್ರತೆ ಇರೋದಿಲ್ಲ. ಈಗಾಗಲೇ ಹಲವು ಖಾಸಗಿ ಬ್ಯಾಂಕ್ಗಳು ಅಕ್ರಮ ಎಸಗಿವೆ. ಬ್ಯಾಂಕ್ ಖಾಸಗೀಕರಣದಿಂದ ವಿದೇಶಿ ಬಂಡವಾಳದಾರರು ಹಾಗೂ ಉದ್ಯಮಪತಿಗಳ ಕೈಗೆ ಬ್ಯಾಂಕ್ ಹೋಗಲಿದೆ. ಇದು ದೇಶದ ಭವಿಷ್ಯದ ಆರ್ಥಿಕತೆಗೆ ಮುಳುವಾಗಲಿದೆ. ದೇಶದ ಆರ್ಥಿಕತೆ ಖಾಸಗಿ ಕ್ಷೇತ್ರದ ಹಿಡಿತಕ್ಕೆ ಸಿಲುಕಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಬ್ಯಾಂಕ್ ಖಾಸಗೀಕರಣದ ತೀರ್ಮಾನ ನಿಲ್ಲಿಸಬೇಕೆಂದು ಆಗ್ರಹಿಸಿ ಎರಡು ದಿನದ ಮುಷ್ಕರಕ್ಕೆ ಬ್ಯಾಂಕ್ ಯೂನಿಯನ್ಗಳ ಸಂಯುಕ್ತ ವೇದಿಕೆ ಕರೆಕೊಟ್ಟಿದೆ.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣವೇನು?
ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.
The United Forum of Bank Union (UFBU), an umbrella body of nine bank unions, has called for a two-day nationwide strike on March 15 and 16 against the privatisation of Public Sector Banks and retrograde banking reforms. Over 10 lakh bank employees and officers will participate in the strike.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm