ಬ್ರೇಕಿಂಗ್ ನ್ಯೂಸ್
15-03-21 12:26 pm Headline Karnataka News Network ಕರ್ನಾಟಕ
ದಾವಣಗೆರೆ,ಮಾ.15 : ಬಲವಂತದ ಹೆರಿಗೆಯಿಂದಾಗಿ ಗರ್ಭಿಣಿ ಹಾಗೂ ಆಕೆಯ ಹೊಟ್ಟೆಯಲ್ಲಿದ್ದ ಮಗು ಕಣ್ಬಿಡುವುದಕ್ಕೂ ಮುನ್ನವೇ ಕಣ್ಮುಚ್ಚಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಕಾವ್ಯ (21) ಸಾವನ್ನಪ್ಪಿದ ಗರ್ಭಿಣಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿಲವಂಜಿ ಗ್ರಾಮದ ನಿವಾಸಿ ಕಾವ್ಯ ತಡರಾತ್ರಿ ಹೆರಿಗೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಬಂದಿದ್ದರು. ಈ ವೇಳೆ, ವೈದ್ಯರು ಹಾಗೂ ನರ್ಸ್ಗಳು ಬಲವಂತವಾಗಿ ನಾರ್ಮಲ್ ಡೆಲಿವರಿ ಮಾಡಿಸಲು ಪ್ರಯತ್ನಿಸಿದ್ದು, ಗರ್ಭಿಣಿ ಕಾವ್ಯ ಹೊಟ್ಟೆಯನ್ನು ಜೋರಾಗಿ ಒತ್ತಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಗರ್ಭದಲ್ಲಿಯೇ ಮಗು ಕಣ್ಮುಚ್ಚಿದ್ದು, ಮಹಿಳೆಯೂ ಕೂಡ ಸಾವನ್ನಪ್ಪಿದ್ದಾಳೆ ಎಂದು ಆಕೆ ಪೋಷಕರು ಆರೋಪಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆ ಹಾಗೂ ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿರುವುದಾಗಿ ಆರೋಪಿಸಿ ಮೃತ ಮಹಿಳೆಯ ಕುಟುಂಬಸ್ಥರು ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರೂ ಕೂಡ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Doctors blamed of urgent delivery and killing of Mother and Baby in the womb in Davanagere.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm