ಬ್ರೇಕಿಂಗ್ ನ್ಯೂಸ್
20-08-20 01:04 pm Mysore Reporter ಕರ್ನಾಟಕ
ಮೈಸೂರು, ಆಗಸ್ಟ್ 20: 22 ಪೊಲೀಸರ ಸಾವಿಗೆ ಕಾರಣವಾಗಿದ್ದ 1993ರ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ, ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ (70) ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.
ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಖೈದಿ ಕಳೆದ ಮಧ್ಯರಾತ್ರಿ ಕೆ.ಆರ್.ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
1993ರಲ್ಲಿ ಚಾಮರಾಜನಗರ ಜಿಲ್ಲೆಯ ಗಡಿ ಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಫೋಟಿಸಿ 22 ಮಂದಿ ಸಾವಿಗೆ ಕಾರಣರಾದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ. ನಂತರ 2014ರಲ್ಲಿ ಅದನ್ನು ಜೀವಾವದಿ ಶಿಕ್ಷೆಗೆ ಮಾರ್ಪಡಿಸಲಾಗಿತ್ತು. 2014ರಲ್ಲಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಈತನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿತ್ತು.
ವಾರಗಳ ಅನಾರೋಗ್ಯದ ನಂತರ ಮಧ್ಯರಾತ್ರಿ ಆಸ್ಪತ್ರೆಯಲ್ಲಿ ಬಿಲವೇಂದ್ರನ್ ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬಿಕರಿಗೆ ನೀಡಲಾಗುವುದು ಎಂದು ವರದಿಯಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm