ಬ್ರೇಕಿಂಗ್ ನ್ಯೂಸ್
15-03-21 08:01 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.15: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು, ತಜ್ಞರ ಜೊತೆಗೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸೋಂಕು ತಡೆಯುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಸುಳಿವು ನೀಡಿದ್ದಾರೆ.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ , ಬೀದರ್, ಕಲಬುರಗಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ ಜಿಲ್ಲೆಗಳಲ್ಲಿ ಕೋವಿಡ್ ಸೋಕು ಹೆಚ್ಚುತ್ತಿರುವುದು ಕಂಡುಬಂದಿದೆ. ಹೀಗಾಗಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲು ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ 3500 ವ್ಯಾಕ್ಸಿನೇಶನ್ ಸೆಂಟರ್ ಇದೆ. ಪ್ರತಿ ದಿನ 3500 ಮಂದಿ ಲಸಿಕೆ ಪಡೆದರೆ ದಿನದಲ್ಲಿ 3.50 ಲಕ್ಷ ಜನರು ಲಸಿಕೆ ಪಡೆಯಬಹುದು. ಲಸಿಕೆ ಹಾಕುವ ಪ್ರಕ್ರಿಯೆಯನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.
![]()
ಪಾಸಿಟಿವ್ ಹೆಚ್ಚಿರುವ ಜಿಲ್ಲೆಗಳಲ್ಲಿ ಲಸಿಕೆ ನೀಡಿಕೆಯನ್ನು ಹೆಚ್ಚಿಸಲಾಗುವುದು. ಅಪಾರ್ಟ್ಮೆಂಟ್ ಗಳಲ್ಲಿ ಲಸಿಕೆ ಅಭಿಯಾನ ನಡೆಸಲಾಗುವುದು. ಮತದಾರರ ಪಟ್ಟಿ ಆಧರಿಸಿ, ಹಿರಿಯ ನಾಗರಿಕರಿಗೆ ಲಸಿಕೆ ನೀಡಲು ತಜ್ಞರು ಸೂಚಿಸಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಮದುವೆ, ರಾಜಕೀಯ ಸಭೆ ಇನ್ನಿತರ ಯಾವುದೇ ರೀತಿಯ ಸಭೆ, ಸಮಾರಂಭಗಳಲ್ಲಿ 500ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಈ ನಿಮಯ ಕಡ್ಡಾಯ ಪಾಲಿಸುವಂತೆ ಸ್ಥಳೀಯಾಡಳಿತಕ್ಕೆ ಸೂಚನೆ ನೀಡುತ್ತೇನೆ. ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಮಂದಿಯ ಮೇಲೆ ನಿಗಾ ಇಡಲಾಗುವುದು. ಸಾರಿಗೆ ಬಸ್ ಗಳಲ್ಲಿ ನಿಗದಿತ ಸಂಖ್ಯೆಯ ಪ್ರಯಾಣಿಕರಷ್ಟೇ ಸಂಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮತ್ತೆ ಲಾಕ್ಡೌನ್, ಕರ್ಫ್ಯೂ, ಬಂದ್ ಬೇಡ ಎಂದಿದ್ದರೆ, ಜನರೇ ಸ್ವಯಂಪ್ರೇರಿತವಾಗಿ ಮುಂಜಾಗ್ರತೆ ವಹಿಸಬೇಕು. ಲಾಕ್ಡೌನ್ ಪರಿಸ್ಥಿತಿ ಆಗದಂತೆ ಜನರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
Covid rise in Karnataka , the CM has given a veiled warning to the citizens that unless people themselves start taking precautions the government may consider further stringent action.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm