ಬ್ರೇಕಿಂಗ್ ನ್ಯೂಸ್
16-03-21 11:36 am Headline Karnataka News Network ಕರ್ನಾಟಕ
ಹಾಸನ,ಮಾ16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಕಾಡಾನೆಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿದೆ.
ಒಂದು ಹೆಣ್ಣಾನೆಯನ್ನು ಕಿಡಿಗೇಡಿಗಳು ಗುಂಡಿಕ್ಕಿ ಕೊಂದಿದ್ದರೆ, ಉಳಿದ ಎರಡು ಆನೆಗಳ ಪೈಕಿ ಒಂದು ಕಾಡಾನೆಯದ್ದು ವಯೋಸಹಜ ಸಾವಾಗಿದೆ. ಇನ್ನೊಂದು ಕಾಡಾನೆಗೆ ಮದಬಂದ ಆನೆಯೊಂದು ದಂತದಿಂದ ತಿವಿದ ಪರಿಣಾಮ ಗಾಯಗೊಂಡು ಸಾವನ್ನಪ್ಪಿದೆ ಎಂದು ಡಿಎಫ್ಓ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಸಕಲೇಶಪುರ-ಆಲೂರು ತಾಲ್ಲೂಕಿನಲ್ಲಿ ಹೆಚ್ಚು ಕಾಡಾನೆಗಳಿವೆ. ಪ್ರತಿ ವರ್ಷವೂ ಕಾಡಾನೆಗಳ ಸಂತತಿ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಕೊಡಗು ಭಾಗದಿಂದ ಕಾಡಾನೆಗಳು ಜಿಲ್ಲೆಗೆ ಎಂಟ್ರಿ ಕೊಡುತ್ತಿವೆ. ಇದರಿಂದಾಗಿ ಸುಮಾರು 70 ಕ್ಕೂ ಹೆಚ್ಚು ಆನೆಗಳು ಜಿಲ್ಲೆಯಲ್ಲಿವೆ. ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದವು. ಅದರಲ್ಲಿ ಒಂದು ಆನೆಯ ಎರಡು ದಂತಗಳು ಕಳುವಾಗಿದ್ದು ದಂತಕ್ಕಾಗಿಯೇ ಕಾಡಾನೆಗಳನ್ನು ಕೊಲ್ಲಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದರು.
Three wild elephants have been dead in the last Two months in Hassan. The death looks suspicious and may be miscreants are killing them for that the sake of Tusk says officers.
11-12-25 08:03 pm
HK News Desk
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 04:21 pm
Mangalore Correspondent
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am