ಬ್ರೇಕಿಂಗ್ ನ್ಯೂಸ್
16-03-21 11:36 am Headline Karnataka News Network ಕರ್ನಾಟಕ
ಹಾಸನ,ಮಾ16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಕಾಡಾನೆಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿದೆ.
ಒಂದು ಹೆಣ್ಣಾನೆಯನ್ನು ಕಿಡಿಗೇಡಿಗಳು ಗುಂಡಿಕ್ಕಿ ಕೊಂದಿದ್ದರೆ, ಉಳಿದ ಎರಡು ಆನೆಗಳ ಪೈಕಿ ಒಂದು ಕಾಡಾನೆಯದ್ದು ವಯೋಸಹಜ ಸಾವಾಗಿದೆ. ಇನ್ನೊಂದು ಕಾಡಾನೆಗೆ ಮದಬಂದ ಆನೆಯೊಂದು ದಂತದಿಂದ ತಿವಿದ ಪರಿಣಾಮ ಗಾಯಗೊಂಡು ಸಾವನ್ನಪ್ಪಿದೆ ಎಂದು ಡಿಎಫ್ಓ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಸಕಲೇಶಪುರ-ಆಲೂರು ತಾಲ್ಲೂಕಿನಲ್ಲಿ ಹೆಚ್ಚು ಕಾಡಾನೆಗಳಿವೆ. ಪ್ರತಿ ವರ್ಷವೂ ಕಾಡಾನೆಗಳ ಸಂತತಿ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಕೊಡಗು ಭಾಗದಿಂದ ಕಾಡಾನೆಗಳು ಜಿಲ್ಲೆಗೆ ಎಂಟ್ರಿ ಕೊಡುತ್ತಿವೆ. ಇದರಿಂದಾಗಿ ಸುಮಾರು 70 ಕ್ಕೂ ಹೆಚ್ಚು ಆನೆಗಳು ಜಿಲ್ಲೆಯಲ್ಲಿವೆ. ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದವು. ಅದರಲ್ಲಿ ಒಂದು ಆನೆಯ ಎರಡು ದಂತಗಳು ಕಳುವಾಗಿದ್ದು ದಂತಕ್ಕಾಗಿಯೇ ಕಾಡಾನೆಗಳನ್ನು ಕೊಲ್ಲಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದರು.
Three wild elephants have been dead in the last Two months in Hassan. The death looks suspicious and may be miscreants are killing them for that the sake of Tusk says officers.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am