ಬ್ರೇಕಿಂಗ್ ನ್ಯೂಸ್
16-03-21 11:36 am Headline Karnataka News Network ಕರ್ನಾಟಕ
ಹಾಸನ,ಮಾ16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಕಾಡಾನೆಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿದೆ.
ಒಂದು ಹೆಣ್ಣಾನೆಯನ್ನು ಕಿಡಿಗೇಡಿಗಳು ಗುಂಡಿಕ್ಕಿ ಕೊಂದಿದ್ದರೆ, ಉಳಿದ ಎರಡು ಆನೆಗಳ ಪೈಕಿ ಒಂದು ಕಾಡಾನೆಯದ್ದು ವಯೋಸಹಜ ಸಾವಾಗಿದೆ. ಇನ್ನೊಂದು ಕಾಡಾನೆಗೆ ಮದಬಂದ ಆನೆಯೊಂದು ದಂತದಿಂದ ತಿವಿದ ಪರಿಣಾಮ ಗಾಯಗೊಂಡು ಸಾವನ್ನಪ್ಪಿದೆ ಎಂದು ಡಿಎಫ್ಓ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಸಕಲೇಶಪುರ-ಆಲೂರು ತಾಲ್ಲೂಕಿನಲ್ಲಿ ಹೆಚ್ಚು ಕಾಡಾನೆಗಳಿವೆ. ಪ್ರತಿ ವರ್ಷವೂ ಕಾಡಾನೆಗಳ ಸಂತತಿ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಕೊಡಗು ಭಾಗದಿಂದ ಕಾಡಾನೆಗಳು ಜಿಲ್ಲೆಗೆ ಎಂಟ್ರಿ ಕೊಡುತ್ತಿವೆ. ಇದರಿಂದಾಗಿ ಸುಮಾರು 70 ಕ್ಕೂ ಹೆಚ್ಚು ಆನೆಗಳು ಜಿಲ್ಲೆಯಲ್ಲಿವೆ. ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದವು. ಅದರಲ್ಲಿ ಒಂದು ಆನೆಯ ಎರಡು ದಂತಗಳು ಕಳುವಾಗಿದ್ದು ದಂತಕ್ಕಾಗಿಯೇ ಕಾಡಾನೆಗಳನ್ನು ಕೊಲ್ಲಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದರು.
Three wild elephants have been dead in the last Two months in Hassan. The death looks suspicious and may be miscreants are killing them for that the sake of Tusk says officers.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm