ಬ್ರೇಕಿಂಗ್ ನ್ಯೂಸ್
16-03-21 11:36 am Headline Karnataka News Network ಕರ್ನಾಟಕ
ಹಾಸನ,ಮಾ16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಕಾಡಾನೆಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿದೆ.
ಒಂದು ಹೆಣ್ಣಾನೆಯನ್ನು ಕಿಡಿಗೇಡಿಗಳು ಗುಂಡಿಕ್ಕಿ ಕೊಂದಿದ್ದರೆ, ಉಳಿದ ಎರಡು ಆನೆಗಳ ಪೈಕಿ ಒಂದು ಕಾಡಾನೆಯದ್ದು ವಯೋಸಹಜ ಸಾವಾಗಿದೆ. ಇನ್ನೊಂದು ಕಾಡಾನೆಗೆ ಮದಬಂದ ಆನೆಯೊಂದು ದಂತದಿಂದ ತಿವಿದ ಪರಿಣಾಮ ಗಾಯಗೊಂಡು ಸಾವನ್ನಪ್ಪಿದೆ ಎಂದು ಡಿಎಫ್ಓ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಸಕಲೇಶಪುರ-ಆಲೂರು ತಾಲ್ಲೂಕಿನಲ್ಲಿ ಹೆಚ್ಚು ಕಾಡಾನೆಗಳಿವೆ. ಪ್ರತಿ ವರ್ಷವೂ ಕಾಡಾನೆಗಳ ಸಂತತಿ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಕೊಡಗು ಭಾಗದಿಂದ ಕಾಡಾನೆಗಳು ಜಿಲ್ಲೆಗೆ ಎಂಟ್ರಿ ಕೊಡುತ್ತಿವೆ. ಇದರಿಂದಾಗಿ ಸುಮಾರು 70 ಕ್ಕೂ ಹೆಚ್ಚು ಆನೆಗಳು ಜಿಲ್ಲೆಯಲ್ಲಿವೆ. ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದವು. ಅದರಲ್ಲಿ ಒಂದು ಆನೆಯ ಎರಡು ದಂತಗಳು ಕಳುವಾಗಿದ್ದು ದಂತಕ್ಕಾಗಿಯೇ ಕಾಡಾನೆಗಳನ್ನು ಕೊಲ್ಲಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದರು.
Three wild elephants have been dead in the last Two months in Hassan. The death looks suspicious and may be miscreants are killing them for that the sake of Tusk says officers.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 04:42 pm
Mangalore Correspondent
Full Powers, Dharmasthala SIT, Police: ಧರ್ಮಸ...
08-08-25 01:19 pm
ಗೋಹತ್ಯೆ ಕಾನೂನು ಹಿಂಪಡೆದ ರೀತಿಯಲ್ಲೇ ವಿದ್ಯುತ್ ನೌಕ...
08-08-25 12:24 pm
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm