ಬ್ರೇಕಿಂಗ್ ನ್ಯೂಸ್
16-03-21 11:36 am Headline Karnataka News Network ಕರ್ನಾಟಕ
ಹಾಸನ,ಮಾ16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಕಾಡಾನೆಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿದೆ.
ಒಂದು ಹೆಣ್ಣಾನೆಯನ್ನು ಕಿಡಿಗೇಡಿಗಳು ಗುಂಡಿಕ್ಕಿ ಕೊಂದಿದ್ದರೆ, ಉಳಿದ ಎರಡು ಆನೆಗಳ ಪೈಕಿ ಒಂದು ಕಾಡಾನೆಯದ್ದು ವಯೋಸಹಜ ಸಾವಾಗಿದೆ. ಇನ್ನೊಂದು ಕಾಡಾನೆಗೆ ಮದಬಂದ ಆನೆಯೊಂದು ದಂತದಿಂದ ತಿವಿದ ಪರಿಣಾಮ ಗಾಯಗೊಂಡು ಸಾವನ್ನಪ್ಪಿದೆ ಎಂದು ಡಿಎಫ್ಓ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಸಕಲೇಶಪುರ-ಆಲೂರು ತಾಲ್ಲೂಕಿನಲ್ಲಿ ಹೆಚ್ಚು ಕಾಡಾನೆಗಳಿವೆ. ಪ್ರತಿ ವರ್ಷವೂ ಕಾಡಾನೆಗಳ ಸಂತತಿ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಕೊಡಗು ಭಾಗದಿಂದ ಕಾಡಾನೆಗಳು ಜಿಲ್ಲೆಗೆ ಎಂಟ್ರಿ ಕೊಡುತ್ತಿವೆ. ಇದರಿಂದಾಗಿ ಸುಮಾರು 70 ಕ್ಕೂ ಹೆಚ್ಚು ಆನೆಗಳು ಜಿಲ್ಲೆಯಲ್ಲಿವೆ. ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದವು. ಅದರಲ್ಲಿ ಒಂದು ಆನೆಯ ಎರಡು ದಂತಗಳು ಕಳುವಾಗಿದ್ದು ದಂತಕ್ಕಾಗಿಯೇ ಕಾಡಾನೆಗಳನ್ನು ಕೊಲ್ಲಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದರು.
Three wild elephants have been dead in the last Two months in Hassan. The death looks suspicious and may be miscreants are killing them for that the sake of Tusk says officers.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm