ಬ್ರೇಕಿಂಗ್ ನ್ಯೂಸ್
16-03-21 11:36 am Headline Karnataka News Network ಕರ್ನಾಟಕ
ಹಾಸನ,ಮಾ16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಕಾಡಾನೆಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿದೆ.
ಒಂದು ಹೆಣ್ಣಾನೆಯನ್ನು ಕಿಡಿಗೇಡಿಗಳು ಗುಂಡಿಕ್ಕಿ ಕೊಂದಿದ್ದರೆ, ಉಳಿದ ಎರಡು ಆನೆಗಳ ಪೈಕಿ ಒಂದು ಕಾಡಾನೆಯದ್ದು ವಯೋಸಹಜ ಸಾವಾಗಿದೆ. ಇನ್ನೊಂದು ಕಾಡಾನೆಗೆ ಮದಬಂದ ಆನೆಯೊಂದು ದಂತದಿಂದ ತಿವಿದ ಪರಿಣಾಮ ಗಾಯಗೊಂಡು ಸಾವನ್ನಪ್ಪಿದೆ ಎಂದು ಡಿಎಫ್ಓ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಸಕಲೇಶಪುರ-ಆಲೂರು ತಾಲ್ಲೂಕಿನಲ್ಲಿ ಹೆಚ್ಚು ಕಾಡಾನೆಗಳಿವೆ. ಪ್ರತಿ ವರ್ಷವೂ ಕಾಡಾನೆಗಳ ಸಂತತಿ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಕೊಡಗು ಭಾಗದಿಂದ ಕಾಡಾನೆಗಳು ಜಿಲ್ಲೆಗೆ ಎಂಟ್ರಿ ಕೊಡುತ್ತಿವೆ. ಇದರಿಂದಾಗಿ ಸುಮಾರು 70 ಕ್ಕೂ ಹೆಚ್ಚು ಆನೆಗಳು ಜಿಲ್ಲೆಯಲ್ಲಿವೆ. ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದವು. ಅದರಲ್ಲಿ ಒಂದು ಆನೆಯ ಎರಡು ದಂತಗಳು ಕಳುವಾಗಿದ್ದು ದಂತಕ್ಕಾಗಿಯೇ ಕಾಡಾನೆಗಳನ್ನು ಕೊಲ್ಲಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದರು.
Three wild elephants have been dead in the last Two months in Hassan. The death looks suspicious and may be miscreants are killing them for that the sake of Tusk says officers.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm