ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm