ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm