ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm