ಬ್ರೇಕಿಂಗ್ ನ್ಯೂಸ್
16-03-21 08:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.16: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು ಲಭಿಸಿದ್ದು ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದು ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಪೋಷಕರು ದೂರು ನೀಡಿದ್ದಾರೆ.
ಮಾ.2ರ ಬಳಿಕ ನಮ್ಮ ಮಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಆಕೆಯನ್ನು ಅಶ್ಲೀಲವಾಗಿ ಬಳಸಿಕೊಂಡು ಸಿಡಿ ಮಾಡಿ ಮಾನ ಕಳೆದಿದ್ದಾರೆ. ಈಗ ಯಾರೋ ಕಿಡ್ನಾಪ್ ಮಾಡಿದ್ದಾರೆ. ಮಗಳ ಪ್ರಾಣಕ್ಕೆ ಭೀತಿ ಇದೆ, ರಕ್ಷಣೆ ಕೊಡಬೇಕು. ಮಗಳನ್ನು ಪತ್ತೆ ಮಾಡಿಕೊಡಬೇಕು ಎಂದು ಆಕೆಯ ಪೋಷಕರು ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಿಡ್ನಾಪ್, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹಾಸ್ಟೆಲಿನಲ್ಲಿದ್ದ ಯುವತಿಯನ್ನು ಯಾರೋ ಅಪಹರಿಸಿದ್ದಾಗಿ ದೂರು ದಾಖಲಾಗಿದೆ.
ಇದೇ ವೇಳೆ, ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ನಾಲ್ವರು ಪತ್ರಕರ್ತರ ಪತ್ತೆಗೆ ಜಾಲ ಬೀಸಿದೆ. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸೇರಿ ಸಿಡಿ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಖಾತೆಗೆ ಹಣ ಸಂದಾಯ ಆಗಿರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಸಿಡಿ ಪ್ರಕರಣದ ಹಿಂದಿರೋ ಆರೋಪಿಗಳೇ ಯುವತಿಯನ್ನು ಅಪಹರಿಸಿದ್ದಾರೆಯೇ ಎಂಬ ಶಂಕೆ ಮೂಡಿದೆ. ಎರಡು ದಿನಗಳ ಹಿಂದಷ್ಟೇ ಯುವತಿಯ ವಿಡಿಯೋ ಹೇಳಿಕೆ ಮಾಧ್ಯಮಕ್ಕೆ ಲಭಿಸಿತ್ತು. ಅದಾಗಿ ಎರಡು ದಿನದಲ್ಲಿ ಬೆಳಗಾವಿಯಲ್ಲಿ ಆಕೆಯ ಪೋಷಕರು ದೂರು ನೀಡಿರುವುದು ಇಡೀ ಪ್ರಕರಣ ಈಗ ಮತ್ತೊಂದು ತಿರುವು ಪಡೆಯುವ ಸೂಚನೆ ನೀಡಿದೆ.
Woman found in sex video of Fromer Minister Ramesh Jarkiholi goes missing. Parents file Kidnap case at Bengaluru Police Station.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm