ಬ್ರೇಕಿಂಗ್ ನ್ಯೂಸ್
16-03-21 08:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.16: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು ಲಭಿಸಿದ್ದು ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದು ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಪೋಷಕರು ದೂರು ನೀಡಿದ್ದಾರೆ.
ಮಾ.2ರ ಬಳಿಕ ನಮ್ಮ ಮಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಆಕೆಯನ್ನು ಅಶ್ಲೀಲವಾಗಿ ಬಳಸಿಕೊಂಡು ಸಿಡಿ ಮಾಡಿ ಮಾನ ಕಳೆದಿದ್ದಾರೆ. ಈಗ ಯಾರೋ ಕಿಡ್ನಾಪ್ ಮಾಡಿದ್ದಾರೆ. ಮಗಳ ಪ್ರಾಣಕ್ಕೆ ಭೀತಿ ಇದೆ, ರಕ್ಷಣೆ ಕೊಡಬೇಕು. ಮಗಳನ್ನು ಪತ್ತೆ ಮಾಡಿಕೊಡಬೇಕು ಎಂದು ಆಕೆಯ ಪೋಷಕರು ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಿಡ್ನಾಪ್, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹಾಸ್ಟೆಲಿನಲ್ಲಿದ್ದ ಯುವತಿಯನ್ನು ಯಾರೋ ಅಪಹರಿಸಿದ್ದಾಗಿ ದೂರು ದಾಖಲಾಗಿದೆ.
ಇದೇ ವೇಳೆ, ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ನಾಲ್ವರು ಪತ್ರಕರ್ತರ ಪತ್ತೆಗೆ ಜಾಲ ಬೀಸಿದೆ. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸೇರಿ ಸಿಡಿ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಖಾತೆಗೆ ಹಣ ಸಂದಾಯ ಆಗಿರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಸಿಡಿ ಪ್ರಕರಣದ ಹಿಂದಿರೋ ಆರೋಪಿಗಳೇ ಯುವತಿಯನ್ನು ಅಪಹರಿಸಿದ್ದಾರೆಯೇ ಎಂಬ ಶಂಕೆ ಮೂಡಿದೆ. ಎರಡು ದಿನಗಳ ಹಿಂದಷ್ಟೇ ಯುವತಿಯ ವಿಡಿಯೋ ಹೇಳಿಕೆ ಮಾಧ್ಯಮಕ್ಕೆ ಲಭಿಸಿತ್ತು. ಅದಾಗಿ ಎರಡು ದಿನದಲ್ಲಿ ಬೆಳಗಾವಿಯಲ್ಲಿ ಆಕೆಯ ಪೋಷಕರು ದೂರು ನೀಡಿರುವುದು ಇಡೀ ಪ್ರಕರಣ ಈಗ ಮತ್ತೊಂದು ತಿರುವು ಪಡೆಯುವ ಸೂಚನೆ ನೀಡಿದೆ.
Woman found in sex video of Fromer Minister Ramesh Jarkiholi goes missing. Parents file Kidnap case at Bengaluru Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am