ಬ್ರೇಕಿಂಗ್ ನ್ಯೂಸ್
16-03-21 08:47 pm Headline Karnataka News Network ಕರ್ನಾಟಕ
ಮೈಸೂರು, ಮಾ.16: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿ.ಟಿ. ದೇವೇಗೌಡ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ (ಮೈಮುಲ್) ಜಿ.ಟಿ. ದೇವೇಗೌಡ ಬಣ ಗೆದ್ದು ಬೀಗಿದೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗ ಆಗಿದ್ದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಎಸ್ ನಲ್ಲಿದ್ದುಕೊಂಡೇ ಹಲ್ಲು ಮಸೆಯುತ್ತಿದ್ದ ಜಿಟಿಡಿಗೆ ಸಡ್ಡು ಹೊಡೆಯುವ ಯತ್ನವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಹಾಲು ಒಕ್ಕೂಟದಂತಹ ಚಿಲ್ಲರೆ ಚುನಾವಣೆಗೂ ಪ್ರಚಾರಕ್ಕೆ ಬಂದಿದ್ದರು. ಆದರೆ, ಕುಮಾರಸ್ವಾಮಿ ಯತ್ನ ಫಲ ನೀಡಲಿಲ್ಲ. ತಂದೆಯ ಜೊತೆ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ. ಹರೀಶ್ ಗೌಡ ಸಹಕಾರಿಗಳ ಮಧ್ಯೆ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪಡೆದಿದ್ದಲ್ಲದೆ, ತಮ್ಮ ಬಣವನ್ನು ಕ್ಲೀಯರ್ ಆಗಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದ್ದಾರೆ. ಮೈಸೂರು ಭಾಗದಲ್ಲಿ ಏಳು ಸ್ಥಾನಗಳಿದ್ದು ಅವುಗಳಲ್ಲೂ ಒಂದನ್ನು ಹೊರತುಪಡಿಸಿ ಉಳಿದ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದೆ. ಇನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಾಮೈದುನಿಗೆ ಹೀನಾಯ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಜಿಟಿಡಿ ಬಣದಲ್ಲಿ ಸ್ಪರ್ಧಿಸಿದ್ದ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರ ಪ್ರಸನ್ನ ಜಯ ಗಳಿಸಿದ್ದಾರೆ.
Mymul Mysuru Milk Union MLA G.T. Devegowda party earns major victory dropping Kumaraswamy party in shame.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm