ಬ್ರೇಕಿಂಗ್ ನ್ಯೂಸ್
16-03-21 08:47 pm Headline Karnataka News Network ಕರ್ನಾಟಕ
ಮೈಸೂರು, ಮಾ.16: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿ.ಟಿ. ದೇವೇಗೌಡ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ (ಮೈಮುಲ್) ಜಿ.ಟಿ. ದೇವೇಗೌಡ ಬಣ ಗೆದ್ದು ಬೀಗಿದೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗ ಆಗಿದ್ದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಎಸ್ ನಲ್ಲಿದ್ದುಕೊಂಡೇ ಹಲ್ಲು ಮಸೆಯುತ್ತಿದ್ದ ಜಿಟಿಡಿಗೆ ಸಡ್ಡು ಹೊಡೆಯುವ ಯತ್ನವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಹಾಲು ಒಕ್ಕೂಟದಂತಹ ಚಿಲ್ಲರೆ ಚುನಾವಣೆಗೂ ಪ್ರಚಾರಕ್ಕೆ ಬಂದಿದ್ದರು. ಆದರೆ, ಕುಮಾರಸ್ವಾಮಿ ಯತ್ನ ಫಲ ನೀಡಲಿಲ್ಲ. ತಂದೆಯ ಜೊತೆ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ. ಹರೀಶ್ ಗೌಡ ಸಹಕಾರಿಗಳ ಮಧ್ಯೆ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪಡೆದಿದ್ದಲ್ಲದೆ, ತಮ್ಮ ಬಣವನ್ನು ಕ್ಲೀಯರ್ ಆಗಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದ್ದಾರೆ. ಮೈಸೂರು ಭಾಗದಲ್ಲಿ ಏಳು ಸ್ಥಾನಗಳಿದ್ದು ಅವುಗಳಲ್ಲೂ ಒಂದನ್ನು ಹೊರತುಪಡಿಸಿ ಉಳಿದ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದೆ. ಇನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಾಮೈದುನಿಗೆ ಹೀನಾಯ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಜಿಟಿಡಿ ಬಣದಲ್ಲಿ ಸ್ಪರ್ಧಿಸಿದ್ದ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರ ಪ್ರಸನ್ನ ಜಯ ಗಳಿಸಿದ್ದಾರೆ.
Mymul Mysuru Milk Union MLA G.T. Devegowda party earns major victory dropping Kumaraswamy party in shame.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm