ಬ್ರೇಕಿಂಗ್ ನ್ಯೂಸ್
16-03-21 08:47 pm Headline Karnataka News Network ಕರ್ನಾಟಕ
ಮೈಸೂರು, ಮಾ.16: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿ.ಟಿ. ದೇವೇಗೌಡ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ (ಮೈಮುಲ್) ಜಿ.ಟಿ. ದೇವೇಗೌಡ ಬಣ ಗೆದ್ದು ಬೀಗಿದೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗ ಆಗಿದ್ದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಎಸ್ ನಲ್ಲಿದ್ದುಕೊಂಡೇ ಹಲ್ಲು ಮಸೆಯುತ್ತಿದ್ದ ಜಿಟಿಡಿಗೆ ಸಡ್ಡು ಹೊಡೆಯುವ ಯತ್ನವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಹಾಲು ಒಕ್ಕೂಟದಂತಹ ಚಿಲ್ಲರೆ ಚುನಾವಣೆಗೂ ಪ್ರಚಾರಕ್ಕೆ ಬಂದಿದ್ದರು. ಆದರೆ, ಕುಮಾರಸ್ವಾಮಿ ಯತ್ನ ಫಲ ನೀಡಲಿಲ್ಲ. ತಂದೆಯ ಜೊತೆ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ. ಹರೀಶ್ ಗೌಡ ಸಹಕಾರಿಗಳ ಮಧ್ಯೆ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪಡೆದಿದ್ದಲ್ಲದೆ, ತಮ್ಮ ಬಣವನ್ನು ಕ್ಲೀಯರ್ ಆಗಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದ್ದಾರೆ. ಮೈಸೂರು ಭಾಗದಲ್ಲಿ ಏಳು ಸ್ಥಾನಗಳಿದ್ದು ಅವುಗಳಲ್ಲೂ ಒಂದನ್ನು ಹೊರತುಪಡಿಸಿ ಉಳಿದ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದೆ. ಇನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಾಮೈದುನಿಗೆ ಹೀನಾಯ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಜಿಟಿಡಿ ಬಣದಲ್ಲಿ ಸ್ಪರ್ಧಿಸಿದ್ದ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರ ಪ್ರಸನ್ನ ಜಯ ಗಳಿಸಿದ್ದಾರೆ.
Mymul Mysuru Milk Union MLA G.T. Devegowda party earns major victory dropping Kumaraswamy party in shame.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am