ಬ್ರೇಕಿಂಗ್ ನ್ಯೂಸ್
17-03-21 03:19 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ. 17: ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಸಿಎಂಗಳಿಗೆ ನೀಡಿರುವ ಸೂಚನೆಯ ಮೇರೆಗೆ ಕರ್ನಾಟಕದ ಸಿಎಂ ಯಡಿಯೂರಪ್ಪ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದ್ದಾರೆ.
ಮಾಸ್ಕ್ ಇಲ್ಲದೆ ಯಾರು ಕೂಡ ಹೊರಗೆ ಬರಬಾರದು. ಎಲ್ಲರೂ ಮಾಸ್ಕ್ ಧರಿಸಬೇಕು. ಮಾಸ್ಕ್ ರಹಿತರಿಗೆ ಸ್ಥಳದಲ್ಲೇ ದಂಡ ವಿಧಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ತಕ್ಷಣದಿಂದಲೇ ಕ್ರಮ ವಹಿಸಲು ಸೂಚನೆ ನೀಡಿದ್ದಾರೆ.
ಅಲ್ಲದೆ, ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಗೆ ನಿಯಂತ್ರಣ ವಿಧಿಸಲು ಸೂಚನೆ ನೀಡಲಾಗಿದೆ. ಮದುವೆ, ಪಾರ್ಟಿ ಇನ್ನಿತರ ಕಾರ್ಯಕ್ರಮಗಳಲ್ಲಿ ಈಗಾಗ್ಲೇ ವಿಧಿಸಲಾಗಿರುವ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು. ಇದರ ಜೊತೆಗೆ ಸಾರಿಗೆ ವಾಹನಗಳಲ್ಲಿಯೂ ಜನರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದನ್ನು ಕಡ್ಡಾಯ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ಇದರ ಜೊತೆಗೆ, ಲಸಿಕೆ ನೀಡುವ ವೇಗವನ್ನು ದುಪ್ಪಟ್ಟು ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲ ಕಡೆ ಕೋವಿಡ್ ಲಸಿಕೆ ಸಿಗುವಂತೆ ಕ್ರಮ ವಹಿಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಸಲಹೆಯಂತೆ ಟ್ರೇಸ್, ಟ್ರ್ಯಾಕ್, ಟ್ರೀಟ್ ಎಂಬ ಮಂತ್ರದ ಆಧಾರದಲ್ಲಿ ಕೆಲಸ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Speaking at the interaction with Chief Ministers. https://t.co/s0c7OSK8zK
— Narendra Modi (@narendramodi) March 17, 2021
No mask no entry on road says Karnataka CM Yediyurappa to avoid covid wave two after long discussion when P.M Modi
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm